ಸೋಂಪುರದಲ್ಲಿ ನಡೆಯುತ್ತಿರುವ ಸಂಕ್ರಾಂತಿ ಸಂಭ್ರಮ ಮನಮಾಡಿದೆ.ಕಡಲೆಕಾಯಿ ಪರಿಷೆ ಹಾಗೂ ಶ್ರೀ ಬಸವೇಶ್ವರ ಸ್ವಾಮಿ ರಥೋತ್ಸವ ಎಂ ರುದ್ರೇಶ್ ನೇತೃತ್ವದಲ್ಲಿ ನಡೆಯುತ್ತಿದೆ.