ಪೌರತ್ವ ತಿದ್ದುಪಡಿ ಕಾಯ್ದೆಯು ದೇಶದ ಜನರ ಪೌರತ್ವವನ್ನು ಕಿತ್ತುಕೊಳ್ಳುವುದಿಲ್ಲ. ಅಷ್ಟೇ ಅಲ್ಲದೆ, ಇಲ್ಲಿನ ನಾಗರಿಕರಿಗೂ, ರಾಷ್ಟ್ರೀಯ ಪೌರತ್ವ ಕಾಯ್ದೆಗೂ ಯಾವುದೇ ಸಂಬಂಧವಿಲ್ಲ. ಆದರೆ ಸಿದ್ದರಾಮಯ್ಯ, ಕಾಂಗ್ರೆಸ್ ಮುಖಂಡರು ಪ್ರಚೋದನೆ ನೀಡ್ತಿದ್ದಾರೆ. ಹೀಗಂತ ಮಾಜಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ಪಕ್ಷದ ಬುದ್ಧಿಜೀವಿಗಳು ಮಾಡುತ್ತಿರುವ ಪ್ರಚೋದನಕಾರಿ ಹೇಳಿಕೆ ಖಂಡನೀಯ ಅಂತ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ. ಮಂಗಳೂರು ಗಲಭೆಯ ವಿಡಿಯೋ ಬಿಡುಗಡೆ ಕುರಿತು ಪ್ರತಿಕ್ರಿಯೆ ನೀಡಿ, ಸಿದ್ದರಾಮಯ್ಯನವರು ಪೊಲೀಸರ ಮೇಲೆ