ಬೆಂಗಳೂರು : ವಿಧಾನಸಭೆಯಲ್ಲಿ ಮಾಧ್ಯಮಗಳಿಗೆ ಸ್ಪೀಕರ್ ನಿರ್ಬಂಧ ಹೇರಿರುವ ಹಿನ್ನೆಲೆ, ವಿರೋಧ ಪಕ್ಷದವರ ಧ್ವನಿ ತಗ್ಗಿಸುವ ಕೆಲಸ ನಡೀತಾ ಇದೆ ಎಂದು ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.