ಮಾಜಿ ಸಿಎಂ ಹಾಗೂ ಮೈತ್ರಿ ಸರಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅನಾಗರಿಕ. ಉಡಾಫೆ ಮಾತನಾಡೋ ಮನುಷ್ಯ. ಹೀಗಂತ ಬಿಜೆಪಿ ಮುಖಂಡ ದೂರಿದ್ದಾರೆ.