ಮಾಜಿ ಸಿಎಂ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ. ರಾಜಕೀಯ ಬೆಳವಣಿಗೆ ಹಾಗೂ ಅತೃಪ್ತ ಶಾಸಕರ ಕುರಿತು ನೀಡಿರುವ ಹೇಳಿಕೆ ಭಾರಿ ಚರ್ಚೆಗೆ ಗ್ರಾಸವಾಗಿದೆ.