ಮಾಜಿ ಸಿಎಂ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಹೊಸ ಬಾಂಬ್ ಸಿಡಿಸಿದ್ದಾರೆ. ರಾಜಕೀಯ ಬೆಳವಣಿಗೆ ಹಾಗೂ ಅತೃಪ್ತ ಶಾಸಕರ ಕುರಿತು ನೀಡಿರುವ ಹೇಳಿಕೆ ಭಾರಿ ಚರ್ಚೆಗೆ ಗ್ರಾಸವಾಗಿದೆ.ಅತೃಪ್ತ ಶಾಸಕರಾದ ರಮೇಶ್ ಜಾರಕಿಹೊಳಿ, ಮಹೇಶ್ ಕುಮಟಳ್ಳಿ, ನಾಂಗೇಂದ್ರ ಎಲ್ಲೂ ಹೋಗಲ್ಲ. ಅವ್ರು ಪಕ್ಷದಲ್ಲೇ ಇರ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೊಸ ಬಾಂಬ್ ಹಾಕಿದ್ದಾರೆ.ಬಾಗಲಕೋಟೆ ಜಿಲ್ಲೆ ಬಾದಾಮಿ ಕ್ಷೇತ್ರದ ಕುಳಗೇರಿ ಕ್ರಾಸ್ ನಲ್ಲಿ ಮಾತನಾಡಿದ ಸಿದ್ದರಾಮಯ್ಯ, ಅತೃಪ್ತರೆಲ್ಲ ಪಕ್ಷದಲ್ಲೇ ಇರ್ತೀವಿ