ಮಲ್ಲಿಕಾರ್ಜುನ ಖರ್ಗೆ ಎಂದೋ ಸಿಎಂ ಆಗಬೇಕಿತ್ತು ಎಂದಿರುವ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ಬೆನ್ನಲ್ಲೆ ಹಿರಿಯ ನಾಯಕರ ಹೇಳಿಕೆಗಳು ತಿರುವು ಪಡೆದುಕೊಳ್ಳುತ್ತಿವೆ.