ಬೆಂಗಳೂರು : ಇಂದು ಬೆಳಿಗ್ಗೆ 11ಕ್ಕೆ ವಿಧಾನಸೌಧದಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ನಾಯಕರ ಸಭೆ ಕರೆಯಲಾಗಿದೆ.