ಮೇ 19ರಂದು ಚಿಂಚೋಳಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನಲೆಯಲ್ಲಿ ಕೈ-ಕಮಲ ಪಡೆ ಪ್ರಚಾರ ತೀವ್ರಗೊಳಿಸಿದ್ದು, ಘಟಾನುಘಟಿ ನಾಯಕರು ಮತಬೇಟೆ ಮುಂದಾಗಿದ್ದಾರೆ.