ಬೆಂಗಳೂರು : ಅಸೆಂಬ್ಲಿ ಚುನಾವಣೆ ಸನಿಹದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಗಂಭೀರ ಆರೋಪವೊಂದನ್ನು ಮಾಡಿದ್ದು, ಇದಕ್ಕೆ ಬಿಜೆಪಿ ಚಿಲುಮೆ ಸಂಸ್ಥೆಗೆ ಮೈತ್ರಿ ಸರ್ಕಾರ ಇದ್ದಾಗಲೇ ಅನುಮತಿ ಕೊಟ್ಟಿದ್ರು ಎಂದು ತಿರುಗೇಟು ನಿಡಿತ್ತು.ಆದರೆ ಈ ಬಗ್ಗೆ ಇದೀಗ ಮಾಜಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿ, ಸಿಎಂ ಹಾಗೂ ಕಮಿಷನರ್ ಅನುಮತಿ ಇಲ್ಲದೆ ಮಾಡಲು ಆಗುತ್ತಾ ಎಂದು ಪ್ರಶ್ನಿಸಿದ್ದಾರೆ.ನಮ್ಮ ಕಾಲದಲ್ಲಿ, ಇವರ ಕಾಲದಲ್ಲಿ ಇತ್ತು ಎಂದು ಕೇಳುತ್ತೀರಲ್ಲಾ, ಒಂದು ಸಂಸ್ಥೆ ದುಡ್ಡು