ಬೆಂಗಳೂರು : ಅಸೆಂಬ್ಲಿ ಚುನಾವಣೆ ಸನಿಹದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಗಂಭೀರ ಆರೋಪವೊಂದನ್ನು ಮಾಡಿದ್ದು, ಇದಕ್ಕೆ ಬಿಜೆಪಿ ಚಿಲುಮೆ ಸಂಸ್ಥೆಗೆ ಮೈತ್ರಿ ಸರ್ಕಾರ ಇದ್ದಾಗಲೇ ಅನುಮತಿ ಕೊಟ್ಟಿದ್ರು ಎಂದು ತಿರುಗೇಟು ನಿಡಿತ್ತು.