ಬೆಂಗಳೂರು: ಸದಾ ರಾಜಕೀಯ ಚಟುವಟಿಕೆಯಲ್ಲಿ ಬ್ಯುಸಿಯಾಗಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಹತ್ತು ದಿನಗಳ ಕಾಲ ವಿಶ್ರಾಂತಿಯಲ್ಲಿದ್ದರು. ನಗರದ ಜಿಂದಾಲ್ ಪ್ರಕೃತಿ ಚಿಕಿತ್ಸಾಲಯದಲ್ಲಿ ಚಿಕಿತ್ಸೆ ಪಡೆದ ಅವರು ಮಂಗಳವಾರ ಡಿಸ್ಚಾರ್ಜ್ ಅಗಲಿದ್ದಾರೆ. ಇದೀಗ ಮತ್ತೆ ಲವಲವಿಕೆಯಿಂದ ಇರುವ ಸಿದ್ದರಾಮಯ್ಯ ರಾಜಕೀಯ ಅಖಾಡದಲ್ಲಿ ಸಕ್ರಿಯರಾಗಲು ಸಜ್ಜಾಗಿದ್ದಾರೆ. ಆಗಸ್ಟ್ 21 ರಂದು ಸಿದ್ದರಾಮಯ್ಯ ಅವರು ಜಿಂದಾಲ್ ಪ್ರಕೃತಿ ಚಿಕಿತ್ಸಾ ಕೇಂದ್ರಕ್ಕೆ ದಾಖಲಾಗಿದ್ದರು. ಹತ್ತು ದಿನಗಳ ಕಾಲ ಸಿದ್ದರಾಮಯ್ಯ ಅವರು ಪ್ರಕೃತಿ ಚಿಕಿತ್ಸಾ ಕೇಂದ್ರದಲ್ಲಿದ್ದು ಸಂಪೂರ್ಣ