ಬೆಂಗಳೂರು : ಕಾಂಗ್ರೆಸ್ ನ ಯಾವ ಶಾಸಕರನ್ನು ನಾವು ಸಂಪರ್ಕ ಮಾಡಿಲ್ಲ ಎಂದು ಬಿ.ಎಸ್.ಯಡಿಯೂರಪ್ಪ ಸಿದ್ದರಾಮಯ್ಯ ಹೇಳಿಕೆಗೆ ಇದೀಗ ತಿರುಗೇಟು ನೀಡಿದ್ದಾರೆ.