ಶೌಚಾಲಯವೇ ಇಲ್ಲದ ಕಟ್ಟಡವನ್ನು ಮಾಜಿ ಸಿಎಂ ಸಿದ್ದರಾಮಯ್ಯನವರು ಉದ್ಘಾಟನೆ ಮಾಡಿರುವುದು ಕಾಂಗ್ರೆಸ್ ಆಡಳಿತಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಕಾರವಾರ ಶಾಸಕಿ ರೂಪಾಲಿ ನಾಯ್ಕ ದೂರಿದ್ದಾರೆ.ಉತ್ತರ ಕನ್ನಡ ಜಿಲ್ಲೆಯ ಕಾರವಾರದ ದಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ವೃತ್ತಿಪರ ಹಾಗೂ ವಿಭಜನೆ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿದ ಶಾಸಕಿ ರೂಪಾಲಿ ನಾಯ್ಕ, ವಸತಿ ನಿಲಯದ ಸ್ಥಿತಿ ನೋಡಿ ಕಿಡಿಕಾರಿದರು. ಕಟ್ಟಡ ಪೂರ್ಣವಾಗಿ ಒಂದು ವರ್ಷವಾದರೂ ವಿದ್ಯಾರ್ಥಿಗಳ ವಾಸಕ್ಕೆ