ತುಮಕೂರು : ಸಿದ್ದರಾಮಯ್ಯ ರನ್ನು ಪರಮೋಚ್ಚ ನಾಯಕರು ಎನ್ನುತ್ತಾರೆ . ಅವರಿಗೆ ಮಾನ ಮರ್ಯಾದೆ ಇದ್ಯಾ ಎಂದು ಮಾಜಿ ಸಚಿವ ಸೊಗಡು ಶಿವಣ್ಣ ವಾಗ್ದಾಳಿ ನಡೆಸಿದ್ದಾರೆ.