ಮಾಜಿ ಸಿಎಂ ಸಿದ್ದರಾಮಯ್ಯ ನಯವಂಚಕ ಮತ್ತು ದಲಿತ ವಿರೋಧಿ ಎಂದು ಬಿಜೆಪಿ MLC ಛಲವಾದಿ ನಾರಾಯಣ ಸ್ವಾಮಿ ಕಿಡಿ ಕಾರಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, 2006ರಲ್ಲಿ ದಲಿತ ಸಮುದಾಯ ಸಿದ್ದರಾಮಯ್ಯಗೆ ರಕ್ಷಣೆ ನೀಡಿದ್ದರು. ಆದರೆ ಸಿದ್ದರಾಮಯ್ಯರಿಂದಲೇ ದಲಿತ ನಾಯಕತ್ವ ಕೊನೆಯಾಯಿತು.