ಬೆಂಗಳೂರು : ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಹಾಗೂ ನನಗೂ ರಾಜಕೀಯವಾಗಿ ವೈರತ್ವವೂ ಇದೆ, ಸ್ನೇಹವೂ ಇದೆ. ಆದರೆ ವೈಯಕ್ತಿಕವಾಗಿ ಅಲ್ಲ ಎಂದು ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.