ಸಿದ್ದರಾಮೋತ್ಸವ ರಾಜಕೀಯ ಕಾರ್ಯಕ್ರಮವೇ. ರಾಜಕೀಯವಿಲ್ಲದೇ ಏನೂ ಇಲ್ಲ. ಅಲ್ಲಿ ಎಲ್ಲರೂ ರಾಜಕೀಯ ನಾಯಕರೇ ಇರುತ್ತಾರೆಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಬೆಂಗಳೂರಿನ ತಮ್ಮ ನಿವಾಸದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಜೊತೆ ಉಪಹಾರ ಸೇವಿಸಿ, ರಾಜಕೀಯ ಸಮಾಲೋಚನೆ ನಡೆಸಿ ಬಳಿಕ ಮಾತನಾಡಿ. ಸಿದ್ದರಾಮಯ್ಯ ಹುಟ್ಟುಹಬ್ಬದ ಕಾರ್ಯಕ್ರಮ ಪಕ್ಷದ ಕಡೆಯಿಂದ ನಡೆಯೋದು. ಸಮಿತಿಯಲ್ಲಿ ಇರುವವರು ಕಾಂಗ್ರೆಸ್ ನಾಯಕರು. ಕಾರ್ಯಕ್ರಮಕ್ಕೆ ಬರಲು ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಬಿ.ಕೆ. ಹರಿಪ್ರಸಾದ್, ಡಿಕೆಶಿ, ಮುನಿಯಪ್ಪ, ಎಂ.ಬಿ.ಪಾಟೀಲ್,