ಕಾಂಗ್ರೆಸ್ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷರಿಗೆ ಕೈ ಪಾಳೆಯದ ಮುಖಂಡರೇ ಸಭೆಯಲ್ಲಿ ನೀರಿಳಿಸಿದ ಘಟನೆ ನಡೆದಿದೆ.