ಆನೆ ದಾರಿಯಲ್ಲಿ ನಡೆದುಕೊಂಡು ಹೋಗುವಾಗ ನಾಯಿಗಳೆಲ್ಲ ಬೊಗಳುತ್ತಿರುತ್ತವೆ. ಹಾಗಂಥ ಆನೆ ಹಿಗ್ಗೋದೂ ಇಲ್ಲ ಕುಗ್ಗೋದು ಇಲ್ಲ. ಸಿದ್ದರಾಮಯ್ಯ ಆನೆ ಥರ. ಹೊಗಳಿಕೆಗೆ ಹಿಗ್ಗೋದೂ ಇಲ್ಲ. ಯಾರೋ ಬೈಯ್ದರೆ ಕುಗ್ಗೋದೂ ಇಲ್ಲ ಅಂತ ಕೈ ಪಡೆ ಶಾಸಕ ಹೇಳಿಕೆ ನೀಡಿದ್ದಾರೆ.ಹೂ ಈಸ್ ಕುಪೇಂದ್ರ ರೆಡ್ಡಿ..? ಕುಪೇಂದ್ರ ರೆಡ್ಡಿ ಎಂಪಿ ಇರಬಹುದು. ಆದರೆ ಕುಪೇಂದ್ರ ರೆಡ್ಡಿ ಸಮ್ಮಿಶ್ರ ಸರ್ಕಾರ ಮಾಡಿದ್ದಾರಾ...? ರಾಹುಲ್ ಗಾಂಧಿ, ದೇವೇಗೌಡ ಸಮ್ಮಿಶ್ರ ಸರ್ಕಾರ ಮಾಡಿದ್ದಾರೆ. ಇದಕ್ಕೆಲ್ಲ ಮಾತನಾಡೋದಕ್ಕೆ ಕುಪೇಂದ್ರ