ಲೋಕಸಭೆ ಚುನಾವಣೆಗೆ ಸಿದ್ಧತೆಗಳು ಎಲ್ಲ ಪಕ್ಷಗಳೂ ಈಗಿನಿಂದಲೇ ಆರಂಭಿಸಿವೆ. ಏತನ್ಮಧ್ಯೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೊಪ್ಪಳ ಜಿಲ್ಲೆಯಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಬೇಕು ಎಂದು ಆ ಜಿಲ್ಲೆಯ ಕಾರ್ಯಕರ್ತರು, ಪ್ರಮುಖರು ಒತ್ತಡ ಹೇರುತ್ತಿದ್ದಾರೆ.