ರಾಜ್ಯದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲು ಕಂಡಿದೆ. ಇದಕ್ಕೆ ಪ್ರತಿಕ್ರಿಯೆ ನೀಡಿರೋ ಡಾ.ಜಿ.ಪರಮೇಶ್ವರ್, ಸಿದ್ದರಾಮಯ್ಯ ಒಬ್ಬರೇ ಸೋಲಿಗೆ ಕಾರಣ ಅಲ್ಲ ಅಂತ ಹೇಳಿದ್ದಾರೆ.