ಮೈಸೂರು : ಸಿದ್ಧರಾಮಯ್ಯ ಕಾಂಗ್ರೆಸ್ ವೈಟ್ ವಾಷ್ ಮಾಡ್ತಾರೆ ಎಂದು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೇಳಿಕೆ ವಿಚಾರಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.