ತಾವು ನೀಡಿರೋ ರಾಜೀನಾಮೆ ಪತ್ರವನ್ನು ವಾಪಸ್ ಪಡೆಯಲು ಮಾಜಿ ಸಿಎಂ ಸಿದ್ದರಾಮಯ್ಯ ತೀರ್ಮಾನ ಮಾಡಿದ್ದಾರಾ? ಇಂಥದ್ದೊಂದು ಚರ್ಚೆ ಶುರುವಾಗಿದೆ. ವಿಧಾನ ಸಭೆ ವಿರೋಧ ಪಕ್ಷದ ನಾಯಕ ಹಾಗೂ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಬೈ ಎಲೆಕ್ಷನ್ ರಿಸಲ್ಟ್ ಬಂದ ಬಳಿಕ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ರು. ಆದರೆ ಇದೀಗ ರಾಜೀನಾಮೆ ವಾಪಸ್ ಪಡೆಯೋ ತೀರ್ಮಾನಕ್ಕೆ ಬಂದಿರೋದಾಗಿ ಕೈ ಪಡೆಯಲ್ಲಿ ಚರ್ಚೆ ನಡೆಯುತ್ತಿದೆ. ಸಿದ್ದರಾಮಯ್ಯ ರಾಜೀನಾಮೆ ನೀಡಿದ ಬೆನ್ನಲ್ಲೇ ಕೆಪಿಸಿಸಿ