ಭ್ರಷ್ಟಾಚಾರದ ಆರೋಪ ಇದ್ರೆ ದಾಖಲಾತಿ ಕೊಡಿ ಅಂತ ಸಿಎಂ ಬಸವರಾಜ್ ಬೊಮ್ಮಾಯಿ ಹೇಳ್ತಾರೆ.. ಆದ್ರೆ ರೂಪ್ಸಾ, ಕಂಟ್ರಾಕ್ಟರ್ ಅಸೋಸಿಯೇಷನ್ನವ್ರು ಬರೆದಿರುವ ಪತ್ರಗಳು ದಾಖಲೆಗಳಲ್ವಾ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.. ಮೈಸೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, PSI ನೇಮಕಾತಿಯಲ್ಲಾದ ಹಗರಣ ದಾಖಲೆಯಾಗಿಲ್ವಾ? 40 ಪರ್ಸೆಂಟ್ ಕಮಿಷನ್ಗಾಗಿ ಒಬ್ಬ ಆತ್ಮಹತ್ಯೆ ಮಾಡಿಕೊಂಡ್ರು. ಮಾಜಿ ಸಚಿವ K.S. ಈಶ್ವರಪ್ಪ ರಾಜೀನಾಮೆ ಕೊಟ್ರು. ನಾವು ವಿಧಾನಸೌಧದಲ್ಲಿ ಧರಣಿ ಮಾಡಿದ್ವಿ. ಇದು ಎವಿಡೆನ್ಸ್ ಅಲ್ವಾ