ಸಿದ್ದರಾಮಯ್ಯನವರ ಸ್ವಾರ್ಥ ರಾಜಕಾರಣದಿಂದ ಮತ್ತು ಕಾಂಗ್ರೆಸ್ ಮೋಸ ಮಾಡಿದ್ದರಿಂದಲೇ ನಾವು ಪಕ್ಷ ಬಿಟ್ಟಿದ್ದು ಎಂದು ಬಿಜೆಪಿ ಸಚಿವರೊಬ್ಬರು ಆರೋಪಿಸಿದ್ದಾರೆ.