ಮಾಜಿ ಸಿಎಂ ಹಾಗೂ ಮೈತ್ರಿ ಸರಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದಾಮಯ್ಯನವರ ಬೆಂಬಲಿಗರು ಕಾಲೆಳೆದು ಜಗಳ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ದೂರಿದ್ದಾರೆ.