ದೇಶದ ಆರ್ಥಿಕ ಪರಿಸ್ಥಿತಿ ಸುಧಾರಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಸೋತಿದ್ದರಿಂದ ಉಪಚುನಾವಣೆಯಲ್ಲಿ ಬಿಜೆಪಿ ಸೋಲು ನಿಶ್ಚಿತ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಭವಿಷ್ಯ ನುಡಿದಿದ್ದಾರೆ.ಪ್ರಧಾನಿ ಮೋದಿ ಅವರ ಆಡಳಿತ ವೈಫಲ್ಯದಿಂದ ಜನರು ರೋಸಿ ಹೋಗಿದ್ದಾರೆ. ಹೀಗಾಗಿ ಈ ಬಾರಿಯ ಉಪ ಚುನಾವಣೆ ಹಾಗೂ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ಸೋಲು ಖಚಿತವಾಗಲಿದೆ ಎಂದರು.ದೇಶದ ಆರ್ಥಿಕತೆ ಕುಸಿದಿದೆ. ವಿದೇಶಿ ವಿನಿಮಯದಲ್ಲಿ ಆಮದು ಹೆಚ್ಚಾಗಿ ರಫ್ತು ಕಡಿಮೆ ಇರಬೇಕು. ಆಗ ದೇಶದ ಆರ್ಥಿಕತೆಗೆ