ಪ್ರಧಾನಿ ನರೇಂದ್ರ ಮೋದಿ ಸುಳ್ಳು ಭರವಸೆಯನ್ನ ನೀಡಿದ್ದಾರೆ. ಅವರಿಗೆ ಮುಂದಿನ ಲೋಕ ಸಭೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕಿದೆ. ಮೋದಿ ಪ್ರಧಾನಿ ಅಲ್ಲ ಅವರು ಭ್ರಷ್ಟಾಚಾರದ ಭಾಗಿದಾರ ಅಂತ ಮೋದಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಬೀದರ್ ನಲ್ಲಿ ಏರ್ಪಡಿಸಿದ್ದ ಬೃಹತ್ ಸಭೆಯಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಮೋದಿ ಕಪ್ಪು ಹಣ ಭಾರತಕ್ಕೆ ತರುತ್ತೇನೆ ಅಂತ ಸುಳ್ಳು ಭರವಸೆ ನೀಡಿದ್ದಾರೆ. ಎರಡು ಕೋಟಿ ಉದ್ಯೋಗ ಎಲ್ಲಿ