ತುಮಕೂರು : ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಆಗಬೇಕು ಎನ್ನುವುದು ನಾನು ಸೇರಿದಂತೆ ಎಲ್ಲಾ ಶಾಸಕರ ಅಭಿಪ್ರಾಯ. ಸಿಎಂ ವಿಚಾರ ನಾನು ಹೈಕಮಾಂಡ್ಗೆ ಬರೆಯುವ ಪತ್ರದಲ್ಲಿ ಇರುವುದಿಲ್ಲ ಎಂದು ಸಹಕಾರಿ ಸಚಿವ ಕೆಎನ್ ರಾಜಣ್ಣ ಹೇಳಿದ್ದಾರೆ. ಸಿಎಂ ಆಯ್ಕೆ ಹೈಕಮಾಂಡ್ ಮಾಡಿತ್ತು. ಉಪ ಮುಖ್ಯಮಂತ್ರಿ ಕೂಡ ಹೈಕಮಾಂಡ್ ಮಾಡಿತ್ತು. ಒಬ್ಬರೇ ಡಿಸಿಎಂ ಆಗಬೇಕು ಎಂದು ಡಿಕೆ ಶಿವಕುಮಾರ್ ಹೈಕಮಾಂಡ್ಗೆ ಷರತ್ತು ಹಾಕಿರುವ ಬಗ್ಗೆ ಗೊತ್ತಿಲ್ಲ. ಮೂವರು ಡಿಸಿಎಂ ವಿಚಾರಕ್ಕೆ ಡಿಕೆಶಿ ವಿರೋಧ