ಬೆಳಗಾವಿ : ನಮ್ಮ ಹೋರಾಟ ಜೆಡಿಎಸ್ ವಿರುದ್ಧವಲ್ಲ, ಕೋಮುವಾದಿ ಬಿಜೆಪಿ ಸರ್ಕಾರದ ವಿರುದ್ಧ ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.