ಬೆಂಗಳೂರು : ಮುಂಬರುವ ಚುನಾವಣೆಯಲ್ಲಿ ಆಕಸ್ಮಾತ್ ಸಿದ್ದರಾಮಯ್ಯ ಗೆಲುವು ಸಾಧಿಸಿದರೂ ಅವರನ್ನು ವಿರೋಧ ಪಕ್ಷದಲ್ಲೇ ಕೂರಿಸುವುದಾಗಿ ಮಾಜಿ ಸಿಎಂ ಯಡಿಯೂರಪ್ಪ ತಿಳಿಸಿದ್ದಾರೆ.