ಆಪರೇಷನ್ ಕಮಲ ಕುರಿತ ಆಡಿಯೋದಲ್ಲಿ ಮಾತನಾಡಿದ್ದು ಸಾಬೀತಾದರೆ ರಾಜೀನಾಮೆ ಕೊಡುವೆ ಎಂದಿದ್ದ ಯಡಿಯೂರಪ್ಪ, ತಮ್ಮ ಮಾತನ್ನು ರಾಜೀನಾಮೆ ಕೊಟ್ಟು ಉಳಿಸಿಕೊಳ್ಳಬೇಕೆಂದು ಮಾಜಿ ಸಿಎಂ ಒತ್ತಾಯ ಮಾಡಿದ್ದಾರೆ.