ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕೂಡಲೇ ರಾಜೀನಾಮೆ ನೀಡಬೇಕೆಂದು ಮಾಜಿ ಸಿಎಂ ಆಗ್ರಹ ಮಾಡಿದ್ದಾರೆ. ಆಪರೇಷನ್ ಕಮಲ ಕುರಿತ ಆಡಿಯೋದಲ್ಲಿ ಮಾತನಾಡಿದ್ದು ಸಾಬೀತಾದರೆ ರಾಜೀನಾಮೆ ಕೊಡುವೆ ಎಂದಿದ್ದ ಅವರು, ತಮ್ಮ ಮಾತನ್ನು ರಾಜೀನಾಮೆ ಕೊಟ್ಟು ಉಳಿಸಿಕೊಳ್ಳಬೇಕೆಂದು ಒತ್ತಾಯ ಮಾಡಿದ್ದಾರೆ.ಹುಬ್ಬಳ್ಳಿಯಲ್ಲಿ ಮಾತನಾಡಿರುವ ಮಾಜಿ ಸಿಎಂ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಬಿ.ಎಸ್.ವೈ ರಾಜೀನಾಮೆಗೆ ಒತ್ತಾಯ ಮಾಡಿದ್ದಾರೆ.ಯಡಿಯೂರಪ್ಪ ಸಾರ್ವಜನಿಕ ಜೀವನದಲ್ಲಿರಲು ಯಡಿಯೂರಪ್ಪ ನೈತಿಕತೆ ಉಳಿಸಿಕೊಂಡಿಲ್ಲ. ಕೂಡಲೇ ಅವರು ರಾಜೀನಾಮೆ ಕೊಡಬೇಕು. ಆಡಿಯೋ ಸಾಬೀತಾದ್ರೆ