ಬೆಂಗಳೂರು : ಬಜೆಟ್ ನಲ್ಲಿ ಬಾದಾಮಿ ಕ್ಷೇತ್ರಕ್ಕೆ ಹೆಚ್ಚು ಅನುದಾನ ಮೀಸಲಿಡುವಂತೆ ಒತ್ತಾಯಿಸಿ, ಬಾದಾಮಿ ಕ್ಷೇತ್ರದ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ. ಈ ಕುರಿತು ಸಿಎಂ ಪತ್ರ ಬರೆದಿರುವ ಸಿದ್ದರಾಮಯ್ಯ, ಬಾದಾಮಿ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ಬೇಕಾಗಿದೆ. ಕನಿಷ್ಠ 250ಕೋಟಿ ರೂ.ಗೂ ಹೆಚ್ಚಿನ ಅನುದಾನ ಬೇಕಾಗಿದೆ. ಹೀಗಾಗಿ ಬಜೆಟ್ ನಲ್ಲಿ ಅನುದಾನ ಮೀಸಲಿಡುವಂತೆ ಒತ್ತಾಯಿಸಿದ್ದಾರೆ. ಅಲ್ಲದೇ ನಿನ್ನೆ ಸಿಎಂ ಭೇಟಿ ವೇಳೆಯೂ ಅನುದಾನದ