ಹುಬ್ಬಳ್ಳಿ: ಮೊನ್ನೆಯಷ್ಟೇ ಮುಂದಿನ ಸಿಎಂ ನಾನೇ ಎಂದು ಮೈತ್ರಿ ಸರ್ಕಾರದಲ್ಲಿ ತಳಮಳ ಸೃಷ್ಟಿಸಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೆ ಅದೇ ಮಾತನ್ನು ಪುನರುಚ್ಚರಿಸಿದ್ದಾರೆ.