ಬೆಂಗಳೂರು: ಲೋಕಸಭೆ ಚುನಾವಣೆಯಲ್ಲಿ ಚಾಮರಾಜನಗರದಲ್ಲಿ ಮತ ಗಳಿಕೆಯಲ್ಲಿ ಹಿನ್ನಡೆ ಅನುಭವಿಸಿದ್ದಕ್ಕೆ ಜಿಲ್ಲಾ ಉಸ್ತುವಾರಿ ಪುಟ್ಟರಂಗಶೆಟ್ಟಿ ವಿರುದ್ದ ಸಿದ್ದರಾಮಯ್ಯ ಫುಲ್ ಗರಂ ಆಗಿದ್ದಾರೆ.