ಬಳ್ಳಾರಿ: ಬಳ್ಳಾರಿ ಲೋಕಸಭೆ ಉಪಚುನಾವಣೆ ಕಣ ರಂಗೇರುತ್ತಿದ್ದು, ಗಣಿ ದಣಿ ಜನಾರ್ಧನ ರೆಡ್ಡಿ ವಿರುದ್ಧ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ವಾಕ್ ಪ್ರಹಾರ ನಡೆಸಿದ್ದಾರೆ.