ಬೆಂಗಳೂರು: ಇಂದು ಮೈತ್ರಿ ಸರ್ಕಾರದ ವಿಶ್ವಾಸ ಮತ ಯಾಚನೆಗೆ ಸ್ಪೀಕರ್ ರಮೇಶ್ ಕುಮಾರ್ ಗಡುವು ವಿಧಿಸಿದ್ದು, ಸದನದ ಇಂದಿನ ಕಲಾಪ ಈಗಾಗಲೇ ಆರಂಭವಾಗಿದೆ.