ಬೆಂಗಳೂರು: ಕೊವಿಡ್ ನಿಂದ ಮೃತಪಟ್ಟವರ ಕುಟುಂಬಕ್ಕೆ 1 ಲಕ್ಷ ರೂ. ಪರಿಹಾರ ನೀಡುವುದಾಗಿ ಸಿಎಂ ಯಡಿಯೂರಪ್ಪ ನಿನ್ನೆ ಘೋಷಣೆ ಮಾಡಿದ್ದರು.ಆದರೆ 1 ಲಕ್ಷ ರೂ. ಸಾಕಾಗಲ್ಲ, 5 ಲಕ್ಷ ರೂ. ನೀಡಿ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಇದಕ್ಕೆ ಕೇಂದ್ರದ ನೆರವು ಪಡೆಯಿರಿ ಎಂದಿದ್ದಾರೆ.ಟ್ವೀಟ್ ಮಾಡಿರುವ ಸಿದ್ದರಾಮಯ್ಯ ‘ರಾಜ್ಯ ಸರ್ಕಾರ ಬಿಪಿಎಲ್ ಕುಟುಂಬದವರಿಗೆ ಕೊವಿಡ್ ನಿಂದ ಮೃತಪಟ್ಟರೆ 1 ಲಕ್ಷ ರೂ. ಪರಿಹಾರ ಘೋಷಿಸಿದೆ. ಆದರೆ ಇದನ್ನು