ಬೆಂಗಳೂರು: ರಾಜ್ಯ ಸಮ್ಮಿಶ್ರ ಸರ್ಕಾರದ ಸಚಿವ ಸಂಪುಟ ವಿಸ್ತರಣೆಯಾದ ಬಳಿಕ ಕಾಂಗ್ರೆಸ್ ನಲ್ಲಿ ಸಚಿವ ಸ್ಥಾನ ವಂಚಿತರ ಅಸಮಾಧಾನ ಜೋರಾಗಿದ್ದು, ಇದಕ್ಕೆ ಸಿದ್ದರಾಮಯ್ಯನವರ ಕುಮ್ಮಕ್ಕು ಕಾರಣ ಎಂಬ ಆರೋಪ ಕೇಳಿಬಂದಿದೆ.