ಬೆಂಗಳೂರು: ಶನಿವಾರ ನಿಧನರಾದ ನಟ ಅಂಬರೀಶ್ ಅವರ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹಿರಿಯ ನಟನನ್ನು ಸ್ಮರಿಸಿಕೊಂಡಿದ್ದಾರೆ.