ಬೆಂಗಳೂರು: ಕರಾವಳಿ ವಿಚಾರವಾಗಿ ಮಾಜಿ ಸಿಎಂಗಳಾದ ಸಿದ್ದರಾಮಯ್ಯ ಮತ್ತು ಸದಾನಂದ ಗೌಡ ನಡುವೆ ಟ್ವಿಟರ್ ವಾರ್ ಮುಂದುವರಿದಿದೆ.