ಬೆಂಗಳೂರು: ಮೊನ್ನೆಯಷ್ಟೇ ಮುಖ್ಯಮಂತ್ರಿ ಸ್ಥಾನ ಕೊಟ್ಟರೆ ನಿಭಾಯಿಸುವೆ ಎಂದಿದ್ದ ಡಿಸಿಎಂ ಪರಮೇಶ್ವರ್ ಹೇಳಿಕೆ ಬಳಿಕ ಸಿಎಂ ಸ್ಥಾನದ ಬಗ್ಗೆ ಚರ್ಚೆಗಳು ಶುರುವಾಗಿದೆ. ಇದರ ಬೆನ್ನಲ್ಲೇ ಮಾಜಿ ಸಿಎಂ ಸಿದ್ದರಾಮಯ್ಯ ಸದ್ಯಕ್ಕೆ ಸಿಎಂ ಸ್ಥಾನ ಖಾಲಿ ಇಲ್ಲ ಎಂದಿದ್ದಾರೆ.ಈ ಮೂಲಕ ಡಿಸಿಎಂ ಪರಮೇಶ್ವರ್ ಗೆ ಪರೋಕ್ಷ ತಿರುಗೇಟು ಕೊಟ್ಟಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಹುದ್ದೆ ನಿಭಾಯಿಸುವ ಸಾಮರ್ಥ್ಯವಿರುವ ಅನೇಕರಿದ್ದಾರೆ. ಆದರೆ ಅವರೆಲ್ಲಾ ಸಿಎಂ ಸ್ಥಾನದ ಆಕಾಂಕ್ಷಿಗಳೆಂದು ಅರ್ಥವಲ್ಲ. ಪರಮೇಶ್ವರ್ ತಮ್ಮ ಆಸೆ