ಬಳ್ಳಾರಿ: ಗಣಿ ದಣಿಗಳ ನಾಡಿನಲ್ಲಿ ಲೋಕಸಭೆ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ವಿಎಸ್ ಉಗ್ರಪ್ಪ ಪರ ಪ್ರಚಾರ ಮಾಡಿದ ಮಾಜಿ ಸಿಎಂ ಸಿದ್ದರಾಮಯ್ಯ ಬಿಜೆಪಿ ನಾಯಕ ಬಿ ಶ್ರೀರಾಮುಲು ವಿರುದ್ಧ ಸರಣಿ ಟ್ವೀಟ್ ಮಾಡಿ ಟೀಕೆ ಮಾಡಿದ್ದಾರೆ.ಶ್ರೀರಾಮುಲುಗೆ 371 ಜಿ ಅಂದರೆ ಏನು ಅಂತಲೇ ಗೊತ್ತಿಲ್ಲ. ಅವರಿಗೆ ಗೊತ್ತಿರೋದು 326, 307,323 ಮತ್ತು 420 ಮಾತ್ರ. ಇಂತಹವರಿಗೆ ಮತ ನೀಡಿದರೆ ಕ್ಷೇತ್ರ ಲೂಟಿ ಮಾಡುತ್ತಾರಷ್ಟೆ. ಲೋಕಸಭೆ ಅಥವಾ ವಿಧಾನಸಭೆಯಲ್ಲಿ ಒಂದು ದಿನವೂ