ಬೆಂಗಳೂರು: ಕರಾವಳಿ ಜನ ಯಾಕಾದ್ರೂ ಬಿಜೆಪಿಗೆ ವೋಟು ಕೊಟ್ಟರೆಂದು ಅರ್ಥವಾಗುತ್ತಿಲ್ಲ ಎಂದು ಬಿಜೆಪಿ ವಿರುದ್ಧ ಉಡುಪಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.