ಬೆಂಗಳೂರು: ವಿವಾದದ ಹಿನ್ನಲೆಯಲ್ಲಿ ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ವಿಶ್ರಾಂತಿ ನೆಪದಲ್ಲಿ ಗೈರು ಹಾಜರಾದ ಸಿಎಂ ಕುಮಾರಸ್ವಾಮಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟಿದ್ದಾರೆ.