ಬೆಂಗಳೂರು : ಕೆಲಸ ಮಾಡಲು ಆಗದಿದ್ದರೇ ಕೈಗೆ ಬಳೆ ತೊಟ್ಟುಕೊಳ್ಳಿ ಎಂದು ಕಿಡಿಕಾರಿದ್ದ ಸಂಸದೆ ಶೋಭಾ ಕರಂದ್ಲಾಜೆಗೆ ಸಿದ್ದರಾಮಯ್ಯ ಇದೀಗ ತಿರುಗೇಟು ನೀಡಿದ್ದಾರೆ.