ಬೆಂಗಳೂರು : ಕೊರೊನಾ ಭೀತಿ ಹಿನ್ನಲೆಯಲ್ಲಿ ಆರ್ ಎಸ್ ಎಸ್ ನ ಮಹಾಸಮಾವೇಶ ರದ್ದಾಗದ ಹಿನ್ನಲೆಯಲ್ಲಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಟ್ವೀಟರ್ ನಲ್ಲಿ ಕಿಡಿಕಾರಿದ್ದಾರೆ.