ಬಾದಾಮಿ : ತಮ್ಮ ಸ್ವಕ್ಷೇತ್ರದ ನೆರೆ ಸಂತ್ರಸ್ತರ ಭೇಟಿಗೆ ತೆರಳಿದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಅಲ್ಲಿನ ಅಧಿಕಾರಿ ಮೇಲೆ ಪುಲ್ ಗರಂ ಆಗಿದ್ದಾರೆ.